ರಾಜಧಾನಿಯಲ್ಲಿ ಕನ್ನಡ ದೀಪ ಹಚ್ಚೋಣ
ಮಿಂಚೆ :ಕಸಾಪ ಬಿಏನ್ ಜೆ @ಜಿ ಮೇಲ್ . ಕಂ , ನಿಸ್ತಂತು :೯೫೩೮೬೩೫೫೧
Monday, 13 June 2016
ಹೊಣೆಗಾರಿಕೆ ಸ್ವೀಕಾರ ಸಮಾರಂಭ, ವಿಜಯನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು
ವಿಜಯನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು ನಗರ ಜಿಲ್ಲೆ ಹೊಣೆಗಾರಿಕೆ ಸ್ವೀಕಾರ ಸಮಾರಂಭ, ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ದಿನಾಂಕ ೧೫-೦೬-೨೦೧೬ ರ ಸಂಜೆ ೫ ಕ್ಕೆ ತಪ್ಪದೇ ಬನ್ನಿ.
No comments:
Post a Comment